ಬ್ರೇಕಿಂಗ್ ನ್ಯೂಸ್
28-04-24 03:36 pm Mangalore Correspondent ಕರಾವಳಿ
ಮಂಗಳೂರು, ಎ.28: ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿ ಚೆಕ್ ಪೋಸ್ಟ್ ಗಳಲ್ಲಿ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ. ಕರ್ನಾಟಕದ ಕೋಳಿ, ಕೋಳಿ ಮಾಂಸ, ಇತರ ಉತ್ಪನ್ನಗಳಿಗೆ ಕೇರಳವೇ ದೊಡ್ಡ ಮಾರುಕಟ್ಟೆ. ಕೇರಳದತ್ತ ತೆರಳಿ ಹಿಂದೆ ಬರುವ ವಾಹನಗಳನ್ನು ಗಡಿಭಾಗಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ವಾಹನಗಳನ್ನು ಗಡಿಭಾಗದಲ್ಲಿ ಸ್ಯಾನಿಟೈಜ್ ಮಾಡಿದ ನಂತರವೇ ಒಳಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಕ್ಕಿಗಳು ಅಥವಾ ಕೋಳಿಗಳು ಶಂಕಾಸ್ಪದ ಸಾವಿಗೀಡಾಗಿರುವುದು ಕಂಡುಬಂದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಹಕ್ಕಿಜ್ವರ ತಡೆಯುವ ಕ್ರಮಗಳ ಬಗ್ಗೆ ಪಶುವೈದ್ಯರು ರೈತರಿಗೆ ಮಾಹಿತಿ ನೀಡಿದ್ದಾರೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸದ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಜಾಗೃತರಾಗಿರುವಂತೆ ತಿಳಿಸಿದ್ದೇವೆ. ದ.ಕ. ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರ ಇದ್ದರೂ ಕೋಳಿ ಮಾಂಸ ಸೇವನೆಯಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಫಾರ್ಮ್ ಗಳಲ್ಲಿ ಕೋಳಿಯಿಂದ ಹರಡುವ ಸಾಧ್ಯತೆ ಇರುತ್ತದೆ. ಆದರೆ ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಆದ್ದರಿಂದ ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಅರುಣ್ ಶೆಟ್ಟಿ ತಿಳಿಸಿದ್ದಾರೆ.
Following reports of a bird flu outbreak that has affected two panchayats in Alappuzha, the director of the health department has been instructed by State Health Minister Veena George to take the necessary action in accordance with the Kerala Public Health Act of 2023.
11-08-25 11:18 am
Bangalore Correspondent
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
11-08-25 11:49 am
Mangalore Correspondent
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm