ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am