ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm