ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am