ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm