ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm