ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm