ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm