ಬ್ರೇಕಿಂಗ್ ನ್ಯೂಸ್
06-05-24 01:30 pm Mangalore Correspondent ಕರಾವಳಿ
ಮಂಗಳೂರು, ಮೇ 6: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕಲಾವಿದರ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ(69) ಅಲ್ಫಕಾಲದ ಅನಾರೋಗ್ಯದಿಂದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.
ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ.ಟಿ.ಎಂ.ಎ. ಫೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿಸೋಜ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶು ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್ ಕಟೀಲ್, ಕವಿ, ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Renowned Konkani writer and KWAA president Ronald Sequeira, known as ‘Sikeram Surathkal’, breathed his last on Monday May 6. He was 70. Sequeira, who had been under medical care, breathed his last in the early hours of the morning, Sequeira, a prominent figure in Konkani literature, served as the president of the Konkani Writers' and Artists' Association (KWAA) and leaves behind a legacy of profound contributions to the cultural landscape.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm