ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm