ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am