ಬ್ರೇಕಿಂಗ್ ನ್ಯೂಸ್
07-05-24 02:34 pm Mangalore Correspondent ಕರಾವಳಿ
ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ.
ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.
Mangalore Love failure, 30 year old commits suicide at lodge in Bantwal. The deceased has been identified as Prajwal from Attavar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm