ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm