ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm