ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm