ಬ್ರೇಕಿಂಗ್ ನ್ಯೂಸ್
08-05-24 10:48 pm Mangalore Correspondent ಕರಾವಳಿ
ಮಂಗಳೂರು, ಮೇ.8: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ನಡೆಯುತ್ತಿರುವಾಗಲೇ ನಾಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ನಾಪತ್ತೆಯಾದವಳು.
ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆ್ಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೇ ವರ್ಷದಲ್ಲಿ ಕಲಿಯುತ್ತಿದ್ದ ದೀಪಿಕಾ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದಳು. ಆದರೆ ಕಾಲೇಜು ಕೊಠಡಿಯಿಂದ ಹೊರಬಂದಿದ್ದ ವಿದ್ಯಾರ್ಥಿನಿ ಪರೀಕ್ಷಾ ಹಾಲ್ಗೆ ಹಿಂತಿರುಗದೆ ನಾಪತ್ತೆಯಾಗಿದ್ದಾಳೆ.
ಕಾಲೇಜಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಕಾಲೇಜಿನಿಂದ ಹೊರಗೆ ಹೋಗಿರುವುದು ಕಂಡು ಬಂದಿದೆ. 5.6 ಅಡಿ ಎತ್ತರದ, ಗೋಧಿ ಮೈಬಣ್ಣದ, ದಪ್ಪ ಶರೀರದ ಈಕೆ ಕಾಲೇಜಿನ ಸಮವಸ್ತ್ರ ಧರಿಸಿ ಹೊರಗೆ ತೆರಳಿದ್ದಳು. ಕನ್ನಡ, ತಮಿಳು, ಹಿಂದಿ, ಇಂಗ್ಲಿಷ್ ಭಾಷೆ ಬಲ್ಲ ಈಕೆಯನ್ನು ಕಂಡವರು 0824-2220800/ 2220518/ 9480805339/ 9480805346ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Deepika Ponnuraj 21 year old college student of Roshni Nilaya in Mangalore goes missing. She was a student of criminology and forensic science.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm