ಬ್ರೇಕಿಂಗ್ ನ್ಯೂಸ್
08-05-24 10:48 pm Mangalore Correspondent ಕರಾವಳಿ
ಮಂಗಳೂರು, ಮೇ.8: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ನಡೆಯುತ್ತಿರುವಾಗಲೇ ನಾಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ನಾಪತ್ತೆಯಾದವಳು.
ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆ್ಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೇ ವರ್ಷದಲ್ಲಿ ಕಲಿಯುತ್ತಿದ್ದ ದೀಪಿಕಾ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದಳು. ಆದರೆ ಕಾಲೇಜು ಕೊಠಡಿಯಿಂದ ಹೊರಬಂದಿದ್ದ ವಿದ್ಯಾರ್ಥಿನಿ ಪರೀಕ್ಷಾ ಹಾಲ್ಗೆ ಹಿಂತಿರುಗದೆ ನಾಪತ್ತೆಯಾಗಿದ್ದಾಳೆ.
ಕಾಲೇಜಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಕಾಲೇಜಿನಿಂದ ಹೊರಗೆ ಹೋಗಿರುವುದು ಕಂಡು ಬಂದಿದೆ. 5.6 ಅಡಿ ಎತ್ತರದ, ಗೋಧಿ ಮೈಬಣ್ಣದ, ದಪ್ಪ ಶರೀರದ ಈಕೆ ಕಾಲೇಜಿನ ಸಮವಸ್ತ್ರ ಧರಿಸಿ ಹೊರಗೆ ತೆರಳಿದ್ದಳು. ಕನ್ನಡ, ತಮಿಳು, ಹಿಂದಿ, ಇಂಗ್ಲಿಷ್ ಭಾಷೆ ಬಲ್ಲ ಈಕೆಯನ್ನು ಕಂಡವರು 0824-2220800/ 2220518/ 9480805339/ 9480805346ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Deepika Ponnuraj 21 year old college student of Roshni Nilaya in Mangalore goes missing. She was a student of criminology and forensic science.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm