ಬ್ರೇಕಿಂಗ್ ನ್ಯೂಸ್
09-05-24 06:33 pm Mangalore Correspondent ಕರಾವಳಿ
ಮಂಗಳೂರು, ಮೇ.9: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅತ್ಯಂತ ಗಂಭೀರವಾಗಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಈತ ಯಾವುದೋ ಜಿಹಾದಿ ಸಂಘಟನೆಗೆ ಸೇರಿರುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸಿರುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಈ ಹಿಂದೆ ಇದೇ ಮಾದರಿಯ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ ಈ ಕೃತ್ಯ ನಡೆಸಿದಾತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್.ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.
Mobile camera in KMC medical College in Mangalore, VHP demands clear probe. Minor was taken into custody after his mobile was found in ladies toilet. The police have also got a six minute video recorded in the mobile phone.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm