ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am