ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm