ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm