ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm