ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm