ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm