ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.
ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm