ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.
ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm