ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am