ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm