ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm