ಬ್ರೇಕಿಂಗ್ ನ್ಯೂಸ್
12-05-24 05:41 pm Udupi Correspondent ಕರಾವಳಿ
ಉಡುಪಿ, ಮೇ 12: ಇಲ್ಲಿನ ಹಿರಿಯಡ್ಕ ಸಬ್ ಜೈಲಿನಲ್ಲಿ ವಿಚಾರಾಣಾಧೀನ ಖೈದಿಯಾಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಅನೂಪ್ ಶೆಟ್ಟಿ (38) ಹೃದಯಾಘಾತದಿಂದ ಸಾವನ್ನಪ್ಪಿದವರು. ಶನಿವಾರ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.
ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಕೈದಿಯಾಗಿದ್ದ ಅನೂಪ್ ಶೆಟ್ಟಿ, ಕುಂದಾಪುರದಲ್ಲಿ 2021ರಲ್ಲಿ ಕೊಲೆಯಾಗಿದ್ದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಆರೋಪಿಯಾಗಿದ್ದಾನೆ.
ಆರೋಪಿಗೆ ಎದೆನೋವು ಕಾಣಿಸಿಕೊಂಡಿದ್ದು ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
A man, who was an undertrial prisoner at hiriyadka sub-jail here, died of a heart attack on Sunday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm