ಬ್ರೇಕಿಂಗ್ ನ್ಯೂಸ್
13-05-24 02:27 pm Mangalore Correspondent ಕರಾವಳಿ
ಪುತ್ತೂರು, ಮೇ.13: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಗ್ಗೆ ಮಾಹಿತಿ ತಿಳಿದು ಚುನಾವಣಾ ಅಧಿಕಾರಿ ತಹಸೀಲ್ದಾರ್ ಆಗಮಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಹೇಳಿದರು.
ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ, ಹಾಗಾಗಿ ಸಭೆ ಕರೆದಿದ್ದೇನೆ ಎಂದು ಶಾಸಕ ಅಶೋಕ ರೈ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಚೇರಿಯಲ್ಲಿ ಸೇರಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಶಾಸಕರು ಕೂಡ ತಮ್ಮ ಸರ್ಕಾರಿ ಕಚೇರಿಯನ್ನು ಬಳಸದಂತೆ ಸೂಚನೆ ನೀಡಿದೆ. ಇದರಂತೆ, ಶಾಸಕ ಅಶೋಕ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ.
Meeting of officials in violation of election code of conduct, case filed against MLA Ashok Rai in Puttur.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
11-06-25 12:53 pm
Mangalore Correspondent
Congress, Mangalore, Notice: ಅಲ್ಪಸಂಖ್ಯಾತ ನಾಯಕ...
10-06-25 07:55 pm
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm