ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm