ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm