ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm