ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am