ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm