ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm