ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm