ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 04:26 pm
HK News Staff
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm