ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm