ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.
ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm