ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.




ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am