ಬ್ರೇಕಿಂಗ್ ನ್ಯೂಸ್
21-05-24 11:56 am Mangalore Correspondent ಕರಾವಳಿ
ಮಂಗಳೂರು, ಮೇ 21: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಂಟ್ವಾಳ ತಾಲೂಕಿನ ತಾಯಿ – ಮಗ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಇನೋವಾ ಕಾರಿನಲ್ಲಿದ್ದ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಾಲ ಗ್ರಾಮದ ಶಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯಾ(48) ಹಾಗೂ ಅವರ ಪುತ್ರ ಶಫೀಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟ್ ನಲ್ಲಿ ಮಂಗಳವಾರ ಬೆಳಗ್ಗೆ 6.30ರ ವೇಳೆ ಘಟನೆ ನಡೆದಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ತೆರಳುತ್ತಿದ್ದ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident in Shiradi Ghat, two from Bantwal killed on spota after container truck rams Innova car. The deceased have been identified as Shafiya and Shafiq.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm