ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am