ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
22-09-24 07:10 pm
Bangalore Correspondent
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
22-09-24 08:25 pm
Mangalore Correspondent
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm
Mangalore crime, Theft: ಮೂಡುಬಿದ್ರೆಯಲ್ಲಿ ವೃದ್ಧ...
21-09-24 10:56 pm
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am