ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm