ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm