ಬ್ರೇಕಿಂಗ್ ನ್ಯೂಸ್
25-05-24 02:43 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.
Belthangady Harish Poonja FIR, CM Siddaramaiah slams Poonja in Mangalore. CM who arrived at Mangalore airport stated that if he is an MLA the law has not given any rights to shout at a police officer.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm