ಬ್ರೇಕಿಂಗ್ ನ್ಯೂಸ್
25-05-24 02:43 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.
Belthangady Harish Poonja FIR, CM Siddaramaiah slams Poonja in Mangalore. CM who arrived at Mangalore airport stated that if he is an MLA the law has not given any rights to shout at a police officer.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am