ಬ್ರೇಕಿಂಗ್ ನ್ಯೂಸ್
25-05-24 06:38 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊಟ್ಟಾರದಲ್ಲಿ ಮಳೆನೀರು ಹರಿಯುವ ಕಾಲುವೆಗೆ ಆಟೋ ರಿಕ್ಷಾ ಬಿದ್ದು ಚಾಲಕ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿ ಪೊಲೀಸರು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸಾವನ್ನಪ್ಪಿದ ಆಟೋ ಚಾಲಕ ದೀಪಕ್ ಆಚಾರ್ಯ (44) ಅವರ ಅಕ್ಕ ಹೇಮಲತಾ ಅವರು ನೀಡಿದ ದೂರಿನ ಮೇರೆಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾನಗರ ಪಾಲಿಕೆಯವರು ಕಾಲುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಮತ್ತು ನೀರು ಮೇಲೆ ಬರುತ್ತಿದ್ದರೂ ರಸ್ತೆಗೆ ತಡೆಗೋಡೆ ಇರಿಸದೆ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ. ಇದಕ್ಕೆ ಮಹಾನಗರ ಪಾಲಿಕೆಯವರೇ ಕಾರಣ ಎಂದು ದೂರು ನೀಡಿದ್ದರು. ಪೊಲೀಸರು ಪಾಲಿಕೆಯ ಅಧಿಕಾರಿಗಳು ಎಂದಷ್ಟೇ ಉಲ್ಲೇಖಿಸಿ ಪ್ರಕರಣ ದಾಖಲು ಮಾಡಿದ್ದಾರೆ.



ಇದೇ ವೇಳೆ, ಎನ್ಎಸ್ ಯುಐ ಮಂಗಳೂರು ನಗರ ದಕ್ಷಿಣ ಘಟಕದ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಘಟನೆಗೆ ಸಂಬಂಧಿಸಿ ಪತ್ರ ಬರೆದಿದ್ದು, ಈ ಘಟನೆಗೆ ಹೊಣೆಗಾರರಾಗಿರುವ ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಕಾರ್ಪೊರೇಟರ್ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕಾರ್ಪೊರೇಟರ್ ಮನೋಜ್ ಕುಮಾರ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಮೂವ್ಯ ಜೀವ ಹೋಗುವಂತಾಗಿದೆ. ಜನರು ಕಟ್ಟಿದ ತೆರಿಗೆ ಹಣದಿಂದ ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಇಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆಗೆ ಕಾರಣವಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಅಲ್ಲದೆ, ಬಲಿಯಾದ ದೀಪಕ್ ಕುಟುಂಬದ ಒಬ್ಬರು ಸದಸ್ಯರಿಗೆ ಸರಕಾರಿ ಕೆಲಸ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಟ್ಟಾರದಲ್ಲಿ ಪ್ರತಿವರ್ಷ ಜೋರು ಮಳೆಯಾದರೆ ಕಾಲುವೆ ನೀರು ತುಂಬುವುದರಿಂದ ಆಸುಪಾಸಿನಲ್ಲಿರುವ ತಗ್ಗಿನ ಮನೆಗಳಿಗೆ ನುಗ್ಗುತ್ತದೆ. ಈ ರೀತಿಯ ಸ್ಥಿತಿ ಈ ಬಾರಿ ಮೊದಲ ಮಳೆಗೇ ಸಂಭವಿಸಿದ್ದು, ಪಾಲಿಕೆಯ ಅಧಿಕಾರಸ್ಥರು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಸಮಸ್ಯೆ ಉಂಟಾಗುತ್ತಿದೆ. ಕಾಲುವೆ ಹೂಳೆತ್ತದಿರುವುದು, ಕಾಲುವೆಯನ್ನು ಒತ್ತುವರಿ ಮಾಡಿರುವುದನ್ನು ತೆರವು ಮಾಡದೇ ಇರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.
Mangalore Kottara auto driver death, FIR filed on Mangalore City corporation over negligence, NSUI has written letter to CM demanding strict against mayor and corporator responsible.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm